ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಐಸಿಸಿ ವಕ್ತಾರರಾಗಿ ಅಜಯ್‌ ಕುಮಾರ್‌ ನೇಮಕ

Last Updated 26 ಸೆಪ್ಟೆಂಬರ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಆಗಸ್ಟ್‌ ತಿಂಗಳಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ­ಗೊಂಡ ಜೆಮ್‌ಶೆಡ್‌-ಪುರದ ಜಾರ್ಖಂಡ್‌ ವಿಕಾಸ್‌ ಮೋರ್ಚಾ(ಪ್ರಜಾತಾಂತ್ರಿಕ)  ಪಕ್ಷದ ಮಾಜಿ ಸಂಸದ ಅಜಯ್‌ ಕುಮಾರ್‌ ಅವರನ್ನು ಎಐಸಿಸಿಯ ವಕ್ತಾರರನ್ನಾಗಿ ಶುಕ್ರವಾರ ನೇಮಕ ಮಾಡಲಾಗಿದೆ.

ಮಂಗಳೂರು ಜಿಲ್ಲೆಯ ಮುಲ್ಕಿಯವರಾದ ಅಜಯ್‌ ಕುಮಾರ್‌ ಅವರು, 2011ರಲ್ಲಿ ಕಾಂಗ್ರೆ­ಸ್‌ನ ಬಣ್ಣ ಗುಪ್ತಾ­ರನ್ನು ಸೋಲಿಸಿ. ಜೆವಿಎಂ(ಪಿ) ಪಕ್ಷದಿಂದ ಸಂಸದರಾಗಿ ಆಯ್ಕೆಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT