ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್.ಎಸ್. ಶಿವಪ್ರಕಾಶ್ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಗರಿ

Last Updated 20 ಡಿಸೆಂಬರ್ 2012, 15:11 IST
ಅಕ್ಷರ ಗಾತ್ರ

ಬೆಂಗಳೂರು : ನಾಟಕಕಾರ, ಕವಿ ಎಚ್.ಎಸ್. ಶಿವಪ್ರಕಾಶ್ ಅವರ `ಮಬ್ಬಿನ ಹಾಗೆ ಕಣಿವೆಯಲ್ಲಿ' ಕವನ ಸಂಕಲನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿಯ 2012ನೇ ಸಾಲಿನ ಪ್ರಶಸ್ತಿ ಲಭಿಸಿದೆ.

ಪ್ರಶಸ್ತಿಯು 1 ಲಕ್ಷ ರೂಪಾಯಿ ನಗದು ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ. 2008 ಮತ್ತು 2010ರ ನಡುವೆ ಪ್ರಥಮ ಮುದ್ರಣ ಕಂಡ ಕೃತಿಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುತ್ತದೆ.

ಆರಿಫ್ ರಾಜಾ ಅವರ `ಜಂಗಮ ಫಕೀರನ ಜೋಳಿಗೆ' ಕವನ ಸಂಕಲನಕ್ಕೆ ಅಕಾಡೆಮಿಯ 2012ನೇ ಸಾಲಿನ `ಯುವ ಪುರಸ್ಕಾರ' ದೊರೆತಿದೆ. ಈ ಪ್ರಶಸ್ತಿಯು 50 ಸಾವಿರ ರೂಪಾಯಿ ನಗದು ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT