<p><strong>ಬೆಂಗಳೂರು:</strong> ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2015ರ ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ವೇಳಾಪಟ್ಟಿಯನ್ನು ಬುಧವಾರ </p>.<p>ಪ್ರಕಟಿಸಿದೆ. ಮಾರ್ಚ್ 30ರಿಂದ ಏಪ್ರಿಲ್ 13ರವರೆಗೆ ಪರೀಕ್ಷೆಗಳು ನಡೆಯಲಿವೆ.ಪ್ರತಿ ವಿಷಯದ ಪ್ರಶ್ನೆ ಪತ್ರಿಕೆ ಓದಲು ವಿದ್ಯಾರ್ಥಿಗಳಿಗೆ ಪರೀಕ್ಷೆ ಪ್ರಾರಂಭದಲ್ಲಿ 15 ನಿಮಿಷಗಳ ಕಾಲಾವಕಾಶ ನೀಡಲಾಗಿದೆ. ವೇಳಾಪಟ್ಟಿ ಇಂತಿದೆ.</p>.<p><strong>ಬೋಧನಾ ಅವಧಿ 22 ಗಂಟೆಗೆ: ಇಂದಿನಿಂದ ಅತಿಥಿ ಉಪನ್ಯಾಸಕರಿಂದ ತರಗತಿ ಬಹಿಷ್ಕಾರ</strong><br /> <strong>ಬೆಂಗಳೂರು:</strong> ಸರ್ಕಾರಿ ಮತ್ತು ಅನುದಾನಿತ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕರ ವಾರದ ಬೋಧನಾ ಅವಧಿಯನ್ನು ಕಾಲೇಜು ಶಿಕ್ಷಣ ಇಲಾಖೆ 22 ಗಂಟೆಗೆ ಏರಿಸಿರುವುದನ್ನು ಖಂಡಿಸಿ ರಾಜ್ಯ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘ ಗುರುವಾರದಿಂದ ರಾಜ್ಯದಾದ್ಯಂತ ತರಗತಿ ಬಹಿಷ್ಕರಿಸಲು ನಿರ್ಧರಿಸಿದೆ.<br /> <br /> ಪರೀಕ್ಷಾ ಕರ್ತವ್ಯ, ಉತ್ತರ ಪತ್ರಿಕೆ ಮೌಲ್ಯಮಾಪನ ಸೇರಿದಂತೆ ಯಾವುದೇ ಕೆಲಸವನ್ನು ಮಾಡದಿರಲು ಸಂಘವು ತೀರ್ಮಾನಿಸಿದೆ.<br /> <strong>ಮುತ್ತಿಗೆ:</strong> ಆದೇಶ ವಾಪಸ್ಗೆ ಒತ್ತಾಯಿಸಿ ಇದೇ 18ರಂದು ಇಲಾಖೆಯ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಲಿದ್ದೇವೆ’ ಎಂದು ಸಂಘದ ಗೌರವಾಧ್ಯಕ್ಷ ಬಿ. ರಾಜಶೇಖರ ಮೂರ್ತಿ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2015ರ ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ವೇಳಾಪಟ್ಟಿಯನ್ನು ಬುಧವಾರ </p>.<p>ಪ್ರಕಟಿಸಿದೆ. ಮಾರ್ಚ್ 30ರಿಂದ ಏಪ್ರಿಲ್ 13ರವರೆಗೆ ಪರೀಕ್ಷೆಗಳು ನಡೆಯಲಿವೆ.ಪ್ರತಿ ವಿಷಯದ ಪ್ರಶ್ನೆ ಪತ್ರಿಕೆ ಓದಲು ವಿದ್ಯಾರ್ಥಿಗಳಿಗೆ ಪರೀಕ್ಷೆ ಪ್ರಾರಂಭದಲ್ಲಿ 15 ನಿಮಿಷಗಳ ಕಾಲಾವಕಾಶ ನೀಡಲಾಗಿದೆ. ವೇಳಾಪಟ್ಟಿ ಇಂತಿದೆ.</p>.<p><strong>ಬೋಧನಾ ಅವಧಿ 22 ಗಂಟೆಗೆ: ಇಂದಿನಿಂದ ಅತಿಥಿ ಉಪನ್ಯಾಸಕರಿಂದ ತರಗತಿ ಬಹಿಷ್ಕಾರ</strong><br /> <strong>ಬೆಂಗಳೂರು:</strong> ಸರ್ಕಾರಿ ಮತ್ತು ಅನುದಾನಿತ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕರ ವಾರದ ಬೋಧನಾ ಅವಧಿಯನ್ನು ಕಾಲೇಜು ಶಿಕ್ಷಣ ಇಲಾಖೆ 22 ಗಂಟೆಗೆ ಏರಿಸಿರುವುದನ್ನು ಖಂಡಿಸಿ ರಾಜ್ಯ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘ ಗುರುವಾರದಿಂದ ರಾಜ್ಯದಾದ್ಯಂತ ತರಗತಿ ಬಹಿಷ್ಕರಿಸಲು ನಿರ್ಧರಿಸಿದೆ.<br /> <br /> ಪರೀಕ್ಷಾ ಕರ್ತವ್ಯ, ಉತ್ತರ ಪತ್ರಿಕೆ ಮೌಲ್ಯಮಾಪನ ಸೇರಿದಂತೆ ಯಾವುದೇ ಕೆಲಸವನ್ನು ಮಾಡದಿರಲು ಸಂಘವು ತೀರ್ಮಾನಿಸಿದೆ.<br /> <strong>ಮುತ್ತಿಗೆ:</strong> ಆದೇಶ ವಾಪಸ್ಗೆ ಒತ್ತಾಯಿಸಿ ಇದೇ 18ರಂದು ಇಲಾಖೆಯ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಲಿದ್ದೇವೆ’ ಎಂದು ಸಂಘದ ಗೌರವಾಧ್ಯಕ್ಷ ಬಿ. ರಾಜಶೇಖರ ಮೂರ್ತಿ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>