ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡದಲ್ಲಿ ಆದೇಶ ನೀಡಿದ ನ್ಯಾಯಾಧೀಶರಿಗೆ ಸನ್ಮಾನ

Last Updated 24 ಜನವರಿ 2015, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕೆಳಹಂತದ ನ್ಯಾಯಾ­ಲಯಗಳಲ್ಲಿ ಕನ್ನಡದಲ್ಲಿ ಆದೇಶ ನೀಡಿದ ರಾಜ್ಯದ 48 ನ್ಯಾಯಾಧೀಶ­ರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಸನ್ಮಾನಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರಈ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಸನ್ಮಾನಿತರಿಗೆ ಶಾಲು ಹೊದಿಸಿ, ತಲಾ ₨ 10 ಸಾವಿರ ಪುರಸ್ಕಾರ ಮತ್ತು ಫಲಕ ನೀಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT