ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಸ ಎತ್ತಿದ ತರೂರ್‌: ಮೋದಿ ಶ್ಲಾಘನೆ

Last Updated 25 ಅಕ್ಟೋಬರ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ/ತಿರುವನಂತಪುರ (ಐಎ­ಎನ್‌ಎಸ್‌):  ಕಾಂಗ್ರೆಸ್‌ ಮುಖಂಡ ಶಶಿ ತರೂರ್‌ ಶನಿವಾರ ಕೋವಲಂ ಸಮುದ್ರ ದಂಡೆಯಲ್ಲಿ ಸ್ವಚ್ಛತಾ ಕಾರ್ಯ ನಡೆಸಿ, ಕೈಚೀಲ­ದಲ್ಲಿ ಕಸ ಸಂಗ್ರಹಿಸಿದರು. ಪ್ರಧಾನಿ ಮೋದಿ ಅವರ ಸ್ವಚ್ಛತಾ ಆಂದೋಲನವನ್ನು ಶ್ಲಾಘಿಸಿ ಪಕ್ಷದ ವಕ್ತಾರ ಸ್ಥಾನದಿಂದ ವಜಾಗೊಂಡಿದ್ದರೂ ತರೂರ್‌ ತಮ್ಮ ನಡೆಯನ್ನು ಸಮರ್ಥಿಸಿ­ಕೊಂಡಿದ್ದಾರೆ. ತರೂರ್‌ ಅವರ ಈ ಕಾರ್ಯದ ಬಗ್ಗೆ ಟ್ವಿಟರ್‌ನಲ್ಲಿ ಮೋದಿ  ಮೆಚ್ಚುಗೆ ಮಾತುಗಳನ್ನು ಆಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT