ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರ ಸಂತ್ರಸ್ತರ ಜತೆ ಪ್ರಧಾನಿ ಮೋದಿ ದೀಪಾವಳಿ

Last Updated 21 ಅಕ್ಟೋಬರ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಪ್ರಧಾನಿ ನರೇಂದ್ರ ಮೋದಿ ಅವರು ದೀಪಾವಳಿ ಹಬ್ಬದಂದು (ಗುರುವಾರ) ಕಾಶ್ಮೀರಕ್ಕೆ ಭೇಟಿ ನೀಡಿ ಅಲ್ಲಿನ ಪ್ರವಾಹ ಸಂತ್ರಸ್ತರೊಂದಿಗೆ ಸಮಯ ಕಳೆಯಲು ನಿರ್ಧರಿಸಿದ್ದಾರೆ.

‘ನಾನು 23ರ ದೀಪಾವಳಿ ದಿನ ಶ್ರೀನಗರದಲ್ಲಿರುತ್ತೇನೆ. ಈಚೆಗೆ ಸಂಭವಿಸಿದ ಪ್ರವಾಹದಲ್ಲಿ ಸಂತ್ರಸ್ತರಾದ ಸೋದರ–ಸೋದರಿಯರೊಂದಿಗೆ ಆ ದಿನ ಕಳೆಯುತ್ತೇನೆ’ ಎಂದು ಮೋದಿ ಅವರು ಟ್ವಿಟರ್‌ನಲ್ಲಿ ಬರೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT