<p><strong>ಬೆಂಗಳೂರು</strong>: ವಿವಿಧ ಕ್ಷೇತ್ರದ ಮಹಿಳಾ ಸಾಧಕರಿಗೆ ಸರ್ಕಾರ ನೀಡುವ 2014–15ನೇ ಸಾಲಿನ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರಟಕಗೊಂಡಿದೆ.<br /> ಪ್ರಶಸ್ತಿ ವಿವರ<br /> <br /> <strong>ಮಹಿಳಾ ಅಭಿವೃದ್ಧಿ ಸಂಸ್ಥೆ:</strong> ಅಸ್ರ(AASRA)– ಬೆಂಗಳೂರು, ವರ್ಲ್ಡ್ ವಿಷನ್ ಇಂಡಿಯಾ–ವಿಜಯಪುರ, ಶ್ರೀ ಸತ್ಯ ಪ್ರೇಮ ಸಾಯಿ ಮಹಿಳಾ ಸಮಾಜ– ತುಮಕೂರು, ಜಾಗೃತ ಮಹಿಳಾ ಸಂಘ– ದಾವಣಗೆರೆ, ನವಜ್ಯೋತಿ ಇನ್ಸ್ಟಿಟ್ಯೂಟ್ ಫಾರ್ ಸೆಲ್ಫ್ ಹೆಲ್ಪ್ ಅಂಡ್ ರೂರಲ್ ಡೆವಲಪ್ ಮೆಂಟ್, ರಾಣಿಬೆನ್ನೂರು, ಚಿಕ್ಕಮಗಳೂರು ಜಿಲ್ಲಾ ಮಹಿಳಾ ಸಹಕಾರ ಬ್ಯಾಂಕ್.<br /> <br /> <strong>ಮಹಿಳಾ ಅಭಿವೃದ್ಧಿ: ವ್ಯಕ್ತಿ</strong><br /> ಅಕ್ಕಮಾರಮ್ಮ– ಬೆಂಗಳೂರು ಗ್ರಾಮಾಂತರ, ಹಿಶಿಥ.ಜೆ–ಬೆಂಗಳೂರು ನಗರ, ರಾಜೀವಿ–ಉಡುಪಿ, ಕವಿತಾ ಗೋಪಾಲ್–ಚಿಕ್ಕಮಗಳೂರು, ಅಕ್ಕಮಹಾದೇವಿ ಚ. ಹಿರೇಮಠ –ವಿಜಯಪುರ, ಕಲಾವತಿ ಜಿ. ಎಸ್–ರಾಯಚೂರು, ಮಹಾದೇವಿ ಹುಲ್ಲೂರ–ವಿಜಯಪುರ, ಚಂದ್ರಮ್ಮ ಗೋಳಾ– ಕಲಬುರ್ಗಿ.<br /> <br /> <strong>ಕಲಾ:</strong> ಚೂಡಾಮಣಿ ರಾಮಚಂದ್ರ–ಶಿವಮೊಗ್ಗ, ಪೂರ್ಣಿಮಾ ಯತೀಶ್ ರೈ– ದಕ್ಷಿಣಕನ್ನಡ, ನಾಗರತ್ನ ಬಿ. ಎಚ್– ಮೈಸೂರು, ಸುಶೀಲ–ಬೆಂಗಳೂರು ನಗರ, ಸವಿತಾ ಚಿರುಕುನ್ನಯ್ಯ–ಮಂಡ್ಯ .<br /> <br /> <strong>ಸಾಹಿತ್ಯ: </strong>ಗೀತಾ ನಾಗಭೂಷಣ–ಕಲಬುರ್ಗಿ, ಪ್ರಭಾ ನಾರಾಯಣಗೌಡ– ಚಿಕ್ಕಬಳ್ಳಾಪುರ, ಮಂಜುಕನ್ನಿಕಾ– ಕೋಲಾರ.<br /> <br /> <strong>ಕ್ರೀಡಾ</strong>: ಪ್ರೇಮಾ ಆರ್. ಹುಚ್ಚಣ್ಣನವರ್–ಗದಗ, ಮೈತ್ರಾ ಉದಯ ಬನ್ನಿಕೊಪ್ಪ– ಧಾರವಾಡ. <br /> <br /> <strong>ಶಿಕ್ಷಣ ಕ್ಷೇತ್ರ: </strong>ರಾಜಶ್ರೀ ನಾಗರಾಜ – ಬೆಂಗಳೂರು ನಗರ. ಮಾರ್ಚ್ 8ರಂದು ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಮಹಿಳಾ ದಿನಾಚಾರಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಿವಿಧ ಕ್ಷೇತ್ರದ ಮಹಿಳಾ ಸಾಧಕರಿಗೆ ಸರ್ಕಾರ ನೀಡುವ 2014–15ನೇ ಸಾಲಿನ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರಟಕಗೊಂಡಿದೆ.<br /> ಪ್ರಶಸ್ತಿ ವಿವರ<br /> <br /> <strong>ಮಹಿಳಾ ಅಭಿವೃದ್ಧಿ ಸಂಸ್ಥೆ:</strong> ಅಸ್ರ(AASRA)– ಬೆಂಗಳೂರು, ವರ್ಲ್ಡ್ ವಿಷನ್ ಇಂಡಿಯಾ–ವಿಜಯಪುರ, ಶ್ರೀ ಸತ್ಯ ಪ್ರೇಮ ಸಾಯಿ ಮಹಿಳಾ ಸಮಾಜ– ತುಮಕೂರು, ಜಾಗೃತ ಮಹಿಳಾ ಸಂಘ– ದಾವಣಗೆರೆ, ನವಜ್ಯೋತಿ ಇನ್ಸ್ಟಿಟ್ಯೂಟ್ ಫಾರ್ ಸೆಲ್ಫ್ ಹೆಲ್ಪ್ ಅಂಡ್ ರೂರಲ್ ಡೆವಲಪ್ ಮೆಂಟ್, ರಾಣಿಬೆನ್ನೂರು, ಚಿಕ್ಕಮಗಳೂರು ಜಿಲ್ಲಾ ಮಹಿಳಾ ಸಹಕಾರ ಬ್ಯಾಂಕ್.<br /> <br /> <strong>ಮಹಿಳಾ ಅಭಿವೃದ್ಧಿ: ವ್ಯಕ್ತಿ</strong><br /> ಅಕ್ಕಮಾರಮ್ಮ– ಬೆಂಗಳೂರು ಗ್ರಾಮಾಂತರ, ಹಿಶಿಥ.ಜೆ–ಬೆಂಗಳೂರು ನಗರ, ರಾಜೀವಿ–ಉಡುಪಿ, ಕವಿತಾ ಗೋಪಾಲ್–ಚಿಕ್ಕಮಗಳೂರು, ಅಕ್ಕಮಹಾದೇವಿ ಚ. ಹಿರೇಮಠ –ವಿಜಯಪುರ, ಕಲಾವತಿ ಜಿ. ಎಸ್–ರಾಯಚೂರು, ಮಹಾದೇವಿ ಹುಲ್ಲೂರ–ವಿಜಯಪುರ, ಚಂದ್ರಮ್ಮ ಗೋಳಾ– ಕಲಬುರ್ಗಿ.<br /> <br /> <strong>ಕಲಾ:</strong> ಚೂಡಾಮಣಿ ರಾಮಚಂದ್ರ–ಶಿವಮೊಗ್ಗ, ಪೂರ್ಣಿಮಾ ಯತೀಶ್ ರೈ– ದಕ್ಷಿಣಕನ್ನಡ, ನಾಗರತ್ನ ಬಿ. ಎಚ್– ಮೈಸೂರು, ಸುಶೀಲ–ಬೆಂಗಳೂರು ನಗರ, ಸವಿತಾ ಚಿರುಕುನ್ನಯ್ಯ–ಮಂಡ್ಯ .<br /> <br /> <strong>ಸಾಹಿತ್ಯ: </strong>ಗೀತಾ ನಾಗಭೂಷಣ–ಕಲಬುರ್ಗಿ, ಪ್ರಭಾ ನಾರಾಯಣಗೌಡ– ಚಿಕ್ಕಬಳ್ಳಾಪುರ, ಮಂಜುಕನ್ನಿಕಾ– ಕೋಲಾರ.<br /> <br /> <strong>ಕ್ರೀಡಾ</strong>: ಪ್ರೇಮಾ ಆರ್. ಹುಚ್ಚಣ್ಣನವರ್–ಗದಗ, ಮೈತ್ರಾ ಉದಯ ಬನ್ನಿಕೊಪ್ಪ– ಧಾರವಾಡ. <br /> <br /> <strong>ಶಿಕ್ಷಣ ಕ್ಷೇತ್ರ: </strong>ರಾಜಶ್ರೀ ನಾಗರಾಜ – ಬೆಂಗಳೂರು ನಗರ. ಮಾರ್ಚ್ 8ರಂದು ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಮಹಿಳಾ ದಿನಾಚಾರಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>