ಇಲ್ಲಿನ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಇ.ಎಸ್.ಎಲ್.ನರಸಿಂಹನ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಮುಖ್ಯಮಂತ್ರಿ ಜೊತೆಯಲ್ಲಿ 17 ಜನ ಸಚಿವರು ಪ್ರಮಾಣವಚನ ಸ್ವೀಕರಿಸಿದರು.
60 ವರ್ಷ ವಯಸ್ಸಿನ ಚಂದ್ರಶೇಖರ್ ರಾವ್ ಅವರು ಹಲವು ದಶಕಗಳಿಂದ ತೆಲಂಗಾಣ ರಾಜ್ಯಕ್ಕಾಗಿ ಹೋರಾಟ ನಡೆಸಿದ್ದರು. ರಾಜ್ಯದ 29ನೇ ಜಿಲ್ಲೆಯಾಗಿ ತೆಲಂಗಾಣ ಅಸ್ತಿತ್ವಕ್ಕೆ ಬಂದಿತು.