<p><strong>ಗದಗ: </strong>ಕ್ರೂಸರ್ ವಾಹನ ಪಲ್ಟಿ ಹೊಡೆದು ಐದು ಮಂದಿ ಮೃತಪಟ್ಟಿರುವ ಘಟನೆ ಗದಗ–ಹುಬ್ಬಳ್ಳಿ ರಸ್ತೆಯ ಒಂಟಿ ಹನುಮಾನ್ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.</p>.<p>ಇವರನ್ನು ಆಂಧ್ರ ಪ್ರದೇಶದ ಕರ್ನೂಲ್ ಮೂಲದವರಾದ ಇಸ್ಮಾಯಿಲ್, ಅಮೀರ್, ಸುಭನಿ, ಛಲಪತಿ ಹಾಗೂ ಸದಾಂ ಮೃತಪಟ್ಟವರೆಂದು ಗುರುತಿಸಲಾಗಿದೆ.</p>.<p>ಇವರು ಕರ್ನೂಲ್ನಿಂದ ಗೋವಾಕ್ಕೆ ಬೆಳ್ಳಗ್ಗಿನ ಜಾವ 7;40 ರ ಸುಮಾರಿನಲ್ಲಿ ತೆರಳುತ್ತಿದ್ದಾಗ ಟಯರು ಸಿಡಿದು ಈ ದುರ್ಘಟನೆ ಸಂಭವಿಸಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಗದಗ: </strong>ಕ್ರೂಸರ್ ವಾಹನ ಪಲ್ಟಿ ಹೊಡೆದು ಐದು ಮಂದಿ ಮೃತಪಟ್ಟಿರುವ ಘಟನೆ ಗದಗ–ಹುಬ್ಬಳ್ಳಿ ರಸ್ತೆಯ ಒಂಟಿ ಹನುಮಾನ್ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.</p>.<p>ಇವರನ್ನು ಆಂಧ್ರ ಪ್ರದೇಶದ ಕರ್ನೂಲ್ ಮೂಲದವರಾದ ಇಸ್ಮಾಯಿಲ್, ಅಮೀರ್, ಸುಭನಿ, ಛಲಪತಿ ಹಾಗೂ ಸದಾಂ ಮೃತಪಟ್ಟವರೆಂದು ಗುರುತಿಸಲಾಗಿದೆ.</p>.<p>ಇವರು ಕರ್ನೂಲ್ನಿಂದ ಗೋವಾಕ್ಕೆ ಬೆಳ್ಳಗ್ಗಿನ ಜಾವ 7;40 ರ ಸುಮಾರಿನಲ್ಲಿ ತೆರಳುತ್ತಿದ್ದಾಗ ಟಯರು ಸಿಡಿದು ಈ ದುರ್ಘಟನೆ ಸಂಭವಿಸಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>