ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣೇಶ ಶಂಕರ ವಿದ್ಯಾರ್ಥಿ ಪುರಸ್ಕಾರ

Last Updated 30 ಮೇ 2015, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯ ಕೇಂದ್ರೀಯ ಹಿಂದಿ ಸಂಸ್ಥಾನ ನೀಡುವ 2013ನೇ ಸಾಲಿನ ‘ಗಣೇಶ ಶಂಕರ ವಿದ್ಯಾರ್ಥಿ ಪುರಸ್ಕಾರ’ಕ್ಕೆ ಕನ್ನಡ ಮತ್ತು ಹಿಂದಿ ಸಾಹಿತ್ಯ ವಿದ್ವಾಂಸರಾದ ಡಾ.ಬಿ.ವೈ. ಲಲಿತಾಂಬ  ಆಯ್ಕೆಯಾಗಿದ್ದಾರೆ.

ಪುರಸ್ಕಾರವು ₨1ಲಕ್ಷ ನಗದು ಒಳಗೊಂಡಿದೆ. ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ವಿದ್ಯಾರ್ಥಿ ಪುರಸ್ಕಾರ ಪ್ರದಾನ ಮಾಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT