ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಿರಿರಾಜ್‌ಗೆ ನಿರೀಕ್ಷಣಾ ಜಾಮೀನು

Last Updated 25 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

ಪಟ್ನಾ (ಪಿಟಿಐ): ಚುನಾವಣಾ ಪ್ರಚಾರದ ವೇಳೆ ಮೋದಿ ಪರ ವಿವಾದಿತ ಹೇಳಿಕೆ ನೀಡಿದ್ದ ಬಿಹಾರದ ಬಿಜೆಪಿ ಮುಖಂಡ ಗಿರಿರಾಜ್‌ ಸಿಂಗ್‌ ಅವರಿಗೆ  ಪಟ್ನಾ ನ್ಯಾಯಾಲಯ ಶುಕ್ರ­ವಾರ ನಿರೀಕ್ಷಣಾ ಜಾಮೀನು ನೀಡಿದೆ. ಪಟ್ನಾ ಜಿಲ್ಲಾ ಹಾಗೂ ಸೆಷನ್ಸ್‌ ನ್ಯಾಯಾಧೀಶರಾದ ಬಿರೇಂದ್ರ ಕುಮಾರ್‌ ಅವರು ಸಿಂಗ್‌ ಅವರಿಗೆ ಜಾಮೀನು ನೀಡಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT