ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಿರಿರಾಜ್‌ಗೆ ವಾರಂಟ್‌

Last Updated 23 ಏಪ್ರಿಲ್ 2014, 19:54 IST
ಅಕ್ಷರ ಗಾತ್ರ

ಬೊಕಾರೊ/ಜಾರ್ಖಂಡ್‌(ಪಿಟಿಐ): ದ್ವೇಷ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ನಾಯಕ ಹಾಗೂ ಬಿಹಾರದ ಮಾಜಿ ಸಚಿವ ಗಿರಿರಾಜ್‌ ಸಿಂಗ್‌ ಅವರಿಗೆ ಸ್ಥಳೀಯ ನ್ಯಾಯಾಲಯ ಬುಧವಾರ  ಬಂಧನದ ವಾರಂಟ್‌ ಹೊರಡಿಸಿದೆ.

ಆದರೆ ಗುರುವಾರ ಕೋರ್ಟ್‌ಗೆ ಶರಣಾಗು­ವುದಾಗಿ ಗಿರಿರಾಜ್‌ ಸಿಂಗ್‌ ತಿಳಿಸಿದ್ದಾರೆ.

ಎಫ್‌ಐಆರ್‌: ಈ ನಡುವೆ ಫಾರೂಕಾ­ಬಾದ್‌ನಲ್ಲಿ ನೀತಿಸಂಹಿತೆ ಉಲ್ಲಂಘಿಸಿದ ಆರೋಪದಡಿ ಕೇಂದ್ರ ಸಚಿವ ಸಲ್ಮಾನ್‌ ಖುರ್ಷಿದ್‌ ಅವರ ವಿರುದ್ಧ ಎಫ್‌ಐಆರ್‌ ದಾಖಲು ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT