ಏತನ್ಮಧ್ಯೆ, ಆತನನ್ನು ರಕ್ಷಿಸಲು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಸುಷ್ಮಾ ಸ್ವರಾಜ್ ಆಶ್ವಾಸನೆಯನ್ನೂ ನೀಡಿದ್ದರು.
ನಿನ್ನೆ ರಾತ್ರಿ ಗುರ್ದೀಪ್ ಸಿಂಗ್ ಅವರನ್ನು ಗಲ್ಲಿಗೇರಿಸಿಲ್ಲ ಎಂದು ಇಂಡೋನೇಷ್ಯಾದಲ್ಲಿರುವ ಭಾರತದ ರಾಯಭಾರಿ ತಿಳಿಸಿದ್ದಾರೆ ಎಂದು ಶುಕ್ರವಾರ ಬೆಳಗ್ಗೆ ಸುಷ್ಮಾ ಸ್ವರಾಜ್ ಟ್ವೀಟ್ ಮಾಡಿದ್ದಾರೆ.