ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚರಂಡಿ ಹೂಳು ತೆಗಿಸಿ

ಅಕ್ಷರ ಗಾತ್ರ

ಬೇಗೂರು ಹೋಬಳಿ ಸುಭಾಷ್‌ನಗರದ ಕೆಲವು ರಸ್ತೆಗಳ ಮೇಲೆ ಚರಂಡಿನೀರು ಹರಿದು ದಾರಿಗಳೆಲ್ಲಾ ಹದಗೆಟ್ಟಿವೆ. ಮಳೆಗಾಲ ಆರಂಭವಾದರೆ ಸ್ಥಿತಿ ಇನ್ನೂ ಚಿಂತಾಜನಕವಾಗುತ್ತದೆ.

ರಸ್ತೆ ಡಾಂಬರೀಕರಣ ಮಾಡಿಸುವ ಜೊತೆಗೆ ಚರಂಡಿ ಹೂಳು ತೆಗೆದು ಸಮಸ್ಯೆ ಬಗೆಹರಿಸಬೇಕು. ಮಹಾನಗರ ಪಾಲಿಕೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ಅಲ್ಲದೇ  ನಿಯಮಿತವಾಗಿ ಕಸವನ್ನು ಸ್ವಚ್ಛ ಮಾಡುವ ಮೂಲಕ ನಾಗರಿಕರ ಹಿತ ಕಾಪಾಡಬೇಕು.
–ಸ್ಥಳೀಯರು, ಸುಭಾಷ್‌ನಗರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT