ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಟಿಲವಾಗುತ್ತಿರುವ ಪ್ರಕರಣ

Last Updated 28 ಜನವರಿ 2015, 19:30 IST
ಅಕ್ಷರ ಗಾತ್ರ

ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ ದಿನೇ ದಿನೇ ಜಟಿಲವಾಗುತ್ತಿದೆ. ಹೈಕೋರ್ಟಿನಲ್ಲಿ ಪ್ರಕರಣದ ವಿಚಾರಣೆ ನಡೆ­ದಿರು­ವಾಗ, ಐವರು ನ್ಯಾಯಮೂರ್ತಿ­ಗಳು ಒಬ್ಬರ ಹಿಂದೆ ಒಬ್ಬರು ಹಿಂದೆ ಸರಿದಿರು­ವುದು ಸಾರ್ವಜನಿಕರು ಹುಬ್ಬೇರಿಸುವಂತೆ ಮಾಡಿದೆ.

ಈ ಹಿಂದೆ, ಚೆನ್ನೈನ ಕೋರ್ಟ್‌ವೊಂದರಲ್ಲಿ ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದ ಜಯಲಲಿತಾ ಅವರ ವಿರುದ್ಧ ಪ್ರಕರಣ ದಾಖಲಾದಾಗ ಅಲ್ಲಿ ಸರಿಯಾಗಿ ನ್ಯಾಯ ದೊರಕಲಾರದು ಎನ್ನುವ ಕಾರಣಕ್ಕೆ ಅದನ್ನು ಕರ್ನಾಟಕಕ್ಕೆ ವರ್ಗಾಯಿಸ­ಲಾ­ಗಿತ್ತು. ಅಂತೆಯೇ ರಾಘವೇಶ್ವರ ಶ್ರೀಗಳ ವಿರು­ದ್ಧದ ಈ ಪ್ರಕರಣವನ್ನು ಬೇರೆ ರಾಜ್ಯದ ಹೈಕೋರ್ಟ್‌ಗೆ ವರ್ಗಾಯಿಸಬಹುದಲ್ಲವೆ?

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT