ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನಧನ ಯೋಜನೆ: ಅವಧಿ ವಿಸ್ತರಣೆ

Last Updated 24 ನವೆಂಬರ್ 2014, 19:58 IST
ಅಕ್ಷರ ಗಾತ್ರ

ಹೊಸಕೋಟೆ: ಪ್ರಧಾನ ಮಂತ್ರಿಗಳ ಜನಧನ ಯೋಜನೆ ಅಡಿ ಗ್ರಾಹಕರು ಬ್ಯಾಂಕುಗಳಲ್ಲಿ ಉಳಿತಾಯ ಖಾತೆ ತೆರೆಯುವ ಅವಧಿಯನ್ನು ಇದೇ 30ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್‌ನ ಮುಖ್ಯ ಪ್ರಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿ ಕುಟುಂಬದವರು ಮನೆಗೆ ಒಂದು ಖಾತೆ ತೆರೆ­ಯುವುದು ಯೋಜನೆಯ ಉದ್ದೇಶವಾಗಿದ್ದು, ಗ್ರಾಹಕರು ಯಾವುದೇ ಬ್ಯಾಂಕ್‌ನಲ್ಲಿ ಖಾತೆ ತೆರೆಯ­ಬಹುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT