‘ಹೆಂಡ ಬೇಡ, ಹೋಬಳಿಗೊಂದು ವಸತಿಶಾಲೆ ನೀಡಿ’ ಎಂಬ ಘೋಷಣೆಯೊಂದಿಗೆ ರಾಜ್ಯಮಟ್ಟದ ಹೋರಾಟ ಮಾಡಿದ್ದು, ಜಯಣ್ಣ ಅವರ ಹೋರಾಟದ ಹೆಜ್ಜೆಗಳಲ್ಲಿ ಪ್ರಮುಖವಾದದು. ಚಿತ್ರದುರ್ಗ ಜಿಲ್ಲಾ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷನಾಗಿ, ಪ್ರತಿಭಟನೆ, ಹೋರಾಟ, ನಡಿಗೆ ಜಾಥಾ, ಜಾಗೃತಿ ಯಾತ್ರೆಗಳ ಮೂಲಕ ಜಿಲ್ಲೆಗೆ ನೀರು ಹರಿಸಲು ನಡೆಸಿದ ಪ್ರಯತ್ನ ಮಾಡಿದ್ದಾರೆ.