ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಹಗೀರದಾರ, ಪ್ರಸಾದ್‌ಗೆ ಪ್ರಶಸ್ತಿ

Last Updated 18 ಏಪ್ರಿಲ್ 2016, 19:34 IST
ಅಕ್ಷರ ಗಾತ್ರ

ಬೆಂಗಳೂರು: ‌‌ಕನ್ನಡ ಸಾಹಿತ್ಯ ಪರಿಷತ್ತು ನೀಡುವ ‘ಡಾ.ಟಿ.ವಿ. ವೆಂಕಟಾಚಲಶಾಸ್ತ್ರಿ ದತ್ತಿ ಪ್ರಶಸ್ತಿ’ಗೆ 2015ನೇ ಸಾಲಿನಲ್ಲಿ ವಿದ್ವಾಂಸ ಸೀತಾರಾಮ ಜಹಗೀರದಾರ ಹಾಗೂ 2016ನೇ ಸಾಲಿಗೆ ವಿದ್ವಾಂಸ ಡಾ. ಕೆ.ಜಿ. ನಾರಾಯಣ ಪ್ರಸಾದ್‌ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ₹10 ಸಾವಿರ ನಗದು, ಫಲಕ, ಪ್ರಶಸ್ತಿ ಪತ್ರ ಒಳಗೊಂಡಿದೆ. ಕಸಾಪ ಅಧ್ಯಕ್ಷ ಮನು ಬಳಿಗಾರ್‌ ಅವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಭೆ ನಡೆಯಿತು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT