ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾರ್ಖಂಡ್‌ನಲ್ಲಿ ಕಂದಕಕ್ಕೆ ಬಸ್‌: 14 ಜನ ಸಾವು

Last Updated 17 ಮೇ 2014, 19:30 IST
ಅಕ್ಷರ ಗಾತ್ರ

ರಾಂಚಿ (ಐಎಎನ್‌ಎಸ್‌): ಮದುವೆ ಕಾರ್ಯಕ್ರಮ ಮುಗಿಸಿಕೊಂಡು ವಾಪಾ­ಸ್ಸಾ­ಗು­ತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಬಸ್‌ ಕಂದಕಕ್ಕೆ ಉರುಳಿ ದ್ದರಿಂದ 14 ಜನರು ಸಾವನ್ನಪ್ಪಿ, 15ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯ ಬಧೋನ ಗ್ರಾಮದಲ್ಲಿ ಶನಿವಾರ ನಡೆದಿದೆ.

‘ಬಸ್‌ನಲ್ಲಿ  ಒಟ್ಟು 40 ಜನರು ಪ್ರಯಾ­-­­ಣಿಸುತ್ತಿದ್ದರು. ಬಸ್‌ ದುರಂತ­ದಲ್ಲಿ ಆರು ಜನರು ಸ್ಥಳದಲ್ಲೇ ಸಾವನ್ನ­ಪ್ಪಿ­­ದರೆ, ಎಂಟು ಜನರು ಆಸ್ಪತ್ರೆಯಲ್ಲಿ ಸಾವ­ನ್ನಪ್ಪಿದರು. ಗಾಯಾ­ಳು­ಗಳನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖ­ಲಿಸಲಾಗಿದ್ದು, 8 ಜನರ ಸ್ಥಿತಿ ಚಿಂತಾಜನಕವಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT