ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾರ್ಖಂಡ್‌ ಸಿ.ಎಂ ಹುದ್ದೆಗೆ ಸಿನ್ಹಾ ಸೂಕ್ತ ಅಡ್ವಾಣಿ ಅಭಿಪ್ರಾಯ

Last Updated 17 ಜೂನ್ 2014, 19:30 IST
ಅಕ್ಷರ ಗಾತ್ರ

ಹಜಾರಿಬಾಗ್‌ (ಜಾರ್ಖಂಡ್‌) (ಪಿಟಿಐ): ಬಿಜೆಪಿಯ ಹಿರಿಯ ನಾಯಕ ಯಶವಂತ್ ಸಿನ್ಹಾ ಜಾರ್ಖಂಡ್‌ ಮುಖ್ಯಮಂತ್ರಿ ಹುದ್ದೆಗೆ ಯೋಗ್ಯ­­ವಾದ ವ್ಯಕ್ತಿ ಎಂದು
ಪಕ್ಷದ ಮತ್ತೊಬ್ಬ ಹಿರಿಯ ನಾಯಕ ಎಲ್‌.­ಕೆ.­ ಅಡ್ವಾಣಿ ಅಭಿಪ್ರಾಯ­ಪಟ್ಟಿದ್ದಾರೆ.ಸಿನ್ಹಾ ಅವರನ್ನು ಜೈಲಿನಲ್ಲಿ ಭೇಟಿ­ಯಾದ ನಂತರ ಮಾತ­ನಾಡಿದ ಅವರು ಹೀಗೆ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT