ಹಜಾರಿಬಾಗ್ (ಜಾರ್ಖಂಡ್) (ಪಿಟಿಐ): ಬಿಜೆಪಿಯ ಹಿರಿಯ ನಾಯಕ ಯಶವಂತ್ ಸಿನ್ಹಾ ಜಾರ್ಖಂಡ್ ಮುಖ್ಯಮಂತ್ರಿ ಹುದ್ದೆಗೆ ಯೋಗ್ಯವಾದ ವ್ಯಕ್ತಿ ಎಂದು
ಪಕ್ಷದ ಮತ್ತೊಬ್ಬ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅಭಿಪ್ರಾಯಪಟ್ಟಿದ್ದಾರೆ.ಸಿನ್ಹಾ ಅವರನ್ನು ಜೈಲಿನಲ್ಲಿ ಭೇಟಿಯಾದ ನಂತರ ಮಾತನಾಡಿದ ಅವರು ಹೀಗೆ ಹೇಳಿದರು.