ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿ.ಪರಮೇಶ್ವರ್‌ ಕೈಬಿಡಲು ರಿಟ್‌

Last Updated 3 ಮೇ 2016, 19:59 IST
ಅಕ್ಷರ ಗಾತ್ರ

ಬೆಂಗಳೂರು: ‘ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಲಾಭದಾಯಕ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರಣ ಅವರನ್ನು ಸಚಿವ ಸ್ಥಾನದಿಂದ ಕೈಬಿಡಲು ನಿರ್ದೇಶಿಸಬೇಕು’ ಎಂದು ಕೋರಿ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಲಾಗಿದೆ.

ಅಖಿಲ ಕರ್ನಾಟಕ ಪೊಲೀಸ್ ಮಹಾಸಂಘದ ಅಧ್ಯಕ್ಷ ವಿ.ಶಶಿಧರ ಈ ಅರ್ಜಿ ಸಲ್ಲಿಸಿದ್ದು, ನ್ಯಾಯಮೂರ್ತಿ ರವಿ ಮಳಿಮಠ ಅವರಿದ್ದ ರಜಾಕಾಲದ ಏಕಸದಸ್ಯ ಪೀಠವು ಮಂಗಳವಾರ ಅರ್ಜಿಯ ವಿಚಾರಣೆ ನಡೆಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT