ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ್ಞಾನಾರ್ಜನೆಗೆ ಜಾತ್ಯತೀತ ಆರ್ಥಿಕ ನೆರವು ಅಗತ್ಯ: ಪ್ರಕಾಶ್‌ರಾವ್

Last Updated 17 ಸೆಪ್ಟೆಂಬರ್ 2014, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ಯಾವುದೇ ಕ್ಷೇಮಾಭಿವೃದ್ಧಿ ಸಂಸ್ಥೆಯು ಜ್ಞಾನಾರ್ಜನೆಗಾಗಿ ಆರ್ಥಿಕ ನೆರವನ್ನು ಜಾತ್ಯತೀತವಾಗಿ ನೀಡಿದರೆ ಆ ಪ್ರದೇಶದ ಜನರ ಏಳಿಗೆಗಾಗಿ ಸಹಾಯಕ­ವಾಗುತ್ತದೆ’ ಎಂದು ವಿದ್ವಾನ್‌ ಪಾವಗಡ ಪ್ರಕಾಶ್‌ರಾವ್ ಹೇಳಿದರು.

ಪಾವಗಡ ತಾಲ್ಲೂಕು ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕೃತಿಕ ಸಂಸ್ಥೆಯು ನಗರದ ಕರ್ನಾ­ಟಕ ಜೈನ ಭವನದಲ್ಲಿ ಏರ್ಪಡಿಸಿದ್ದ ಸರ್ವ ಸದಸ್ಯರ ಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಂಸ್ಥೆ ಸಂಸ್ಥಾಪಕ ಪಾ. ನರಸಿಂಹಮೂರ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT