ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಠಾಣಾಧಿಕಾರಿಗೆ ಗಲ್ಲು

Last Updated 24 ಜೂನ್ 2014, 19:30 IST
ಅಕ್ಷರ ಗಾತ್ರ

ಪಟ್ನಾ (ಪಿಟಿಐ): ಹನ್ನೆರಡು ವರ್ಷಗಳ ಹಿಂದೆ ಮೂವರು ವಿದ್ಯಾರ್ಥಿಗಳನ್ನು ಡರೋಡೆಕೋರರು ಎಂದು ಭಾವಿಸಿ ನಕಲಿ ಎನ್‌ಕೌಂಟರ್‌ ನಡೆಸಿ ಸಾಯಿಸಿದ ಶಾಸ್ತ್ರಿನಗರ ಪೊಲೀಸ್ ಠಾಣಾಧಿಕಾರಿ ಶಮ್ಸೆ ಅಲಂ ಅವರಿಗೆ ಗಲ್ಲುಶಿಕ್ಷೆ ವಿಧಿಸಲಾಗಿದೆ. ಪ್ರಕರಣದಲ್ಲಿ ಭಾಗಿ ಯಾಗಿದ್ದ ಕಾನ್‌ಸ್ಟೆಬಲ್‌ ಅರುಣ್‌ ಕುಮಾರ್‌ ಸಿಂಗ್ ಅವರಿಗೆ ಜೀವಾವಧಿ ಶಿಕ್ಷೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT