ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಂಗುದಾಣ ನಿರ್ಮಿಸಿ

ಕುಂದುಕೊರತೆ
ಅಕ್ಷರ ಗಾತ್ರ

ಕನಕಪುರ ರಸ್ತೆಯಲ್ಲಿರುವ ಜರಗನಹಳ್ಳಿ, ಯಲಚೇನಹಳ್ಳಿ, ಉಪ್ಪಿನಕಾಯಿ ಫ್ಯಾಕ್ಟರಿ, ಕೋಣನಕುಂಟೆ  ಈ ಸ್ಥಳಗಳಲ್ಲಿ ಬಸ್ ತಂಗುದಾಣಗಳು ಇಲ್ಲ. ಈ ಕಾರಣದಿಂದಾಗಿ ಪ್ರಯಾಣಿಕರು ಮಳೆ ಹಾಗೂ ಬಿಸಿಲಿಗೆ ಸಿಕ್ಕಿ ತೊಂದರೆ ಅನುಭವಿಸುವಂತಾಗಿದೆ. ಸಂಬಂಧಪಟ್ಟವರು ಮೇಲೆ ತಿಳಿಸಿರುವ ಸ್ಥಳಗಳಲ್ಲಿ ಬಸ್ ತಂಗುದಾಣ ನಿರ್ಮಿಸುವುದರ ಜೊತೆಗೆ ಅಲ್ಲಿ ಬಸ್ಸುಗಳ ವೇಳಾಪಟ್ಟಿ ಫಲಕ ಹಾಕಿದರೆ ಪ್ರಯಾಣಿಕರಿಗೆ ತುಂಬ ಅನುಕೂಲವಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT