ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತನಿಖೆಗೆ ಹಾಜರಾಗದ ಕಾನೂನು ವಿದ್ಯಾರ್ಥಿನಿ

Last Updated 7 ಜುಲೈ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎ.ಕೆ. ಗಂಗೂಲಿ  ಅವರ ವಿರುದ್ಧ ಆಕ್ಷೇಪಾರ್ಹ ವರ್ತನೆಯ  ಆರೋಪ ಹೊರಿಸಿರುವ ಕಾನೂನು ವಿದ್ಯಾರ್ಥಿನಿ ನಿರಂತರ ಮನವಿಗಳನ್ನು ಮಾಡಿದ್ದರೂ ತನಿಖೆಗೆ ಹಾಜ­ರಾಗಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಪ್ರಗತಿ ಬಗ್ಗೆ ಮಾಹಿತಿ ಕೋರಿದ್ದ ಬಿಜೆಪಿ ಮುಖಂಡ ಸುಬ್ರಮಣಿಯನ್‌ ಸ್ವಾಮಿ ಅವರಿಗೆ ಬರೆದಿರುವ ಪತ್ರದಲ್ಲಿ ಗೃಹ ಇಲಾ­ಖೆಯು ಈ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT