ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡಿನ ಮೀನುಗಾರರ ಬಂಧನ

Last Updated 23 ನವೆಂಬರ್ 2014, 19:30 IST
ಅಕ್ಷರ ಗಾತ್ರ

ರಾಮೇಶ್ವರ(ಪಿಟಿಐ): ಶ್ರೀಲಂಕಾದ ಜಲಪರಿಧಿಗೆ ಅಕ್ರಮವಾಗಿ ನುಸುಳಿದ ಆರೋಪದಲ್ಲಿ ತಮಿಳುನಾಡಿನ 14 ಮೀನುಗಾರ­ರನ್ನು ಶ್ರೀಲಂಕಾ ನೌಕಾ ದಳ ಭಾನುವಾರ ಬಂಧಿಸಿದೆ.

ಬಂಧಿತ ಮೀನುಗಾರರು ತಮಿಳು­ನಾಡಿನ ಪುದುಕೊಟ್ಟೈ ಜಿಲ್ಲೆಯ ರಾಮೇಶ್ವರಂ ಮತ್ತು ಜಗದಪಟ್ಟಿನಂ ಪ್ರದೇಶಕ್ಕೆ ಸೇರಿದವರು ಎಂದು ಲಂಕಾ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಗೋಪಿನಾಥ್‌ ಮತ್ತು ಶೇಖರ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಬಂಧಿತರಿಂದ ಮೂರು ದೋಣಿ­ಗಳನ್ನು ವಶಪಡಿಸಿ­ಕೊಳ್ಳಲಾ­ಗಿದ್ದು, ಅವರನ್ನು ಜಾಫ್ನಾದ ಕರೈನಗರಕ್ಕೆ ಕರೆದೊಯ್ಯಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT