ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತರೂರ್‌ ಹೇಳಿಕೆ: ಅಂತರ ಕಾಯ್ದುಕೊಂಡ ಕಾಂಗ್ರೆಸ್‌

Last Updated 5 ಜೂನ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ‘ಪ್ರಧಾನಿ ನರೇಂದ್ರ ಮೋದಿ ಅವರ ಸಮಷ್ಟಿ ಧ್ವನಿ­­ಯನ್ನು ಪ್ರತಿಪಕ್ಷವೇನಾ­ದರೂ   ಕಡೆ­ಗಣಿ­ಸಿ­ದರೆ ಅದು ಬುದ್ಧಿ­ಗೇಡಿತನ­ವಾಗುತ್ತದೆ’ ಎಂದು ಶಶಿ ತರೂರ್‌ ನೀಡಿದ ಹೇಳಿಕೆ­ಯಿಂದ ಕಾಂಗ್ರೆಸ್‌ ಪಕ್ಷವು ಅಂತರ ಕಾಯ್ದುಕೊಂಡಿದೆ.

‘ಇದು ಶಶಿ ತರೂರ್‌ ವೈಯಕ್ತಿಕ ಅನಿಸಿಕೆ.  ಸರ್ಕಾರದ ಕಾರ್ಯ­ವಿಧಾ­ನದ ಬಗ್ಗೆ ಈಗಲೇ ಪ್ರತಿಕ್ರಿಯೆ ನೀಡುವುದು ಸೂಕ್ತ­ವಲ್ಲ’ ಎಂದು ಕಾಂಗ್ರೆಸ್‌ ವಕ್ತಾರೆ ಶೋಭಾ ಓಜ್‌ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT