ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣ: ಇನ್ನೂ ಆರು ಸಚಿವರು

Last Updated 16 ಡಿಸೆಂಬರ್ 2014, 19:30 IST
ಅಕ್ಷರ ಗಾತ್ರ

ಹೈದರಾಬಾದ್‌ (ಪಿಟಿಐ): ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರ­ಶೇಖರ್‌ ರಾವ್‌ ಮಂಗಳವಾರ ಸಂಪುಟ ವಿಸ್ತರಣೆ ಮಾಡಿದ್ದಾರೆ. ಬೇರೆ ಪಕ್ಷದಿಂದ ಟಿಆರ್‌­ಎಸ್‌ಗೆ ಸೇರ್ಪಡೆ ಆಗಿರುವ ಮೂವರು ಸೇರಿದಂತೆ ಒಟ್ಟು ಆರು ಶಾಸಕರು ಸಂಪುಟಕ್ಕೆ ಸೇರ್ಪಡೆ­ಯಾಗಿದ್ದಾರೆ. 

ತೆಲಗು ದೇಶಂ ಪಕ್ಷದ ಶ್ರೀನಿವಾಸ್‌ ಯಾದವ್‌ ಸಂಪುಟ ಸೇರು­ವುದಕ್ಕೂ ಮುನ್ನ ಪಕ್ಷಕ್ಕೆ ರಾಜೀನಾಮೆ ನೀಡಿದರು. ಅವಿಭಜಿತ ಆಂಧ್ರ­ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸಂಪುಟ­ದಲ್ಲಿ ಯಾದವ್‌ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT