ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಕ್ಷಾಯಿಣಿ ಭಟ್‌ಗೆ ಬಿಸ್ಮಿಲ್ಲಾಖಾನ್‌ ಪುರಸ್ಕಾರ

Last Updated 2 ನವೆಂಬರ್ 2015, 20:11 IST
ಅಕ್ಷರ ಗಾತ್ರ

ಬೆಂಗಳೂರು: ಎ.ದಾಕ್ಷಾಯಿಣಿ ಭಟ್‌  ಅವರು ಸಂಗೀತ ನಾಟಕ ಅಕಾಡೆಮಿಯ 2013–14ನೇ ಸಾಲಿನ ಬಿಸ್ಮಿಲ್ಲಾ ಖಾನ್‌ ಯುವ ಪುರಸ್ಕಾರಕ್ಕೆ  ಆಯ್ಕೆ ಆಗಿದ್ದಾರೆ.

ಮೂಲತಃ ದಕ್ಷಿಣ ಕನ್ನಡದವರಾದ ಅವರು ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ರಂಗಭೂಮಿ ವಿಭಾಗದಲ್ಲಿ ಈ ಗೌರವಕ್ಕೆ ಭಾಜನರಾಗಿದ್ದಾರೆ.
ನೀನಾಸಂ ವಿದ್ಯಾರ್ಥಿನಿಯಾಗಿರುವ ದಾಕ್ಷಾಯಿಣಿ, ಮಕ್ಕಳ ನಾಟಕವೂ ಸೇರಿ 70ಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT