ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾದ್ರಿ ಪ್ರಕರಣ: ಕೇಂದ್ರಕ್ಕೆ ವರದಿ ಸಲ್ಲಿಕೆ

Last Updated 6 ಅಕ್ಟೋಬರ್ 2015, 10:30 IST
ಅಕ್ಷರ ಗಾತ್ರ

ಲಖನೌ (ಪಿಟಿಐ): ಉತ್ತರ ಪ್ರದೇಶ ಸರ್ಕಾರವು ದಾದ್ರಿ ಕೊಲೆ ಪ್ರಕರಣ ಹಾಗೂ ನಂತರದ ಘಟನಾವಳಿಗಳ  ವರದಿಯನ್ನು  ಕೇಂದ್ರ ಸರ್ಕಾರಕ್ಕೆ ಮಂಗಳವಾರ ಕಳುಹಿಸಿಕೊಟ್ಟಿದೆ.

ಕೇಂದ್ರ ಗೃಹ ಸಚಿವಾಲಯಕ್ಕೆ ವರದಿ ಸಲ್ಲಿಕೆಯಾಗಿರುವ  ಬಗ್ಗೆ ಸಚಿವಾಲಯದ ವಕ್ತಾರರೊಬ್ಬರು ಖಚಿತ ಪಡಿಸಿದ್ದಾರೆ.

ಗೋಮಾಂಸ ಸೇವಿಸಿದ್ದಾರೆ ಎಂದು ಅನುಮಾನಪಟ್ಟು ಇಕ್ಲಾಖ್ ಎಂಬುವರನ್ನು ಕೊಂದ ಪ್ರಕರಣ ಹಾಗೂ ನಂತರದ ಘಟನಾವಳಿಗಳ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT