ನವದೆಹಲಿ (ಪಿಟಿಐ); ರೈಲ್ವೆ ಸಚಿವ ಸದಾನಂದ ಗೌಡ ಅವರು ಮಂಡಿಸಿದ ಬಜೆಟ್ ನಿರಾಶಾದಾಯಕವಾಗಿದ್ದು ಇದು ದೂರದೃಷ್ಟಿ ಇಲ್ಲದ ಬಜೆಟ್ ಎಂದು ಕಾಂಗ್ರೆಸ್ನ ಉಪಾಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಈ ಬಜೆಟ್ನಲ್ಲಿ ಘೋಷಿಸಿರುವ ಯೋಜನೆಗಳನ್ನು ಪೂರ್ಣಗೊಳಿಸಲು ಸಾಧ್ಯವಿಲ್ಲ, ಹಾಗೆ ಹಲವು ರಾಜ್ಯಗಳಿಗೆ ಬಜೆಟ್ನಲ್ಲಿ ಮಾನ್ಯತೆ ದೊರೆತಿಲ್ಲ ಎಂದು ರಾಹುಲ್ ಟೀಕಿಸಿದರು.