ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಟ್ಯಶ್ರಿ ಪ್ರಶಸ್ತಿ ಪ್ರದಾನ ನಾಳೆ

Last Updated 29 ಜುಲೈ 2014, 20:15 IST
ಅಕ್ಷರ ಗಾತ್ರ

ಬೆಂಗಳೂರು: ‘ನೃತ್ಯ, ಸಂಗೀತ ಹಾಗೂ ರಂಗಭೂಮಿ ಕ್ಷೇತ್ರದಲ್ಲಿ ಗಣನೀಯ ಸೇವೆ ಮಾಡಿದವರನ್ನು ಗುರುತಿಸಿ ಜುಲೈ 31ರಂದು ನಗರದ ಎಡಿಎ ರಂಗಮಂದಿರದಲ್ಲಿ  ನಾಟ್ಯಶ್ರಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳ­ಲಾಗಿದೆ’ ಎಂದು ಅಜಿತ್ ಕುಮಾರ್ ಸ್ಮಾರಕ ಸಾಂಸ್ಕೃತಿಕ ವೇದಿಕೆಯ ಪ್ರಧಾನ ಪೋಷಕ ಪಿ.ಜಿ.ಆರ್.ಸಿಂಧ್ಯ ತಿಳಿಸಿದರು.|

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂದು ಸಂಜೆ 6.30ಕ್ಕೆ ನಡೆಯುವ  ಕಾರ್ಯಕ್ರಮ­ದಲ್ಲಿ ಕಥಕ್ ಕಲಾವಿದೆ ಡಾ. ಮಾಯಾ­ರಾವ್  (ನೃತ್ಯ)   ವಿದ್ವಾಂಸ ಎಚ್.ಕೆ. ವೆಂಕಟರಾಮ್ (ಸಂಗೀತ)   ಹಾಗೂ ನಟ  ಸಿ.ಎಚ್. ಲೋಕನಾಥ್ (ರಂಗಭೂಮಿ)   ಅವರಿಗೆ 2014ನೇ ಸಾಲಿನ ‘ನಾಟ್ಯಶ್ರೀ ಪ್ರಶಸ್ತಿಯ ಜೊತೆಗೆ ಬೆಳ್ಳಿಪದಕ, ನೆನಪಿನ ಕಾಣಿಕೆ ಹಾಗೂ ₨ 15 ಸಾವಿರ ನಗದು ನೀಡಿ ಗೌರವಿ­ಸಲಾಗುತ್ತದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT