ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆ ಬೃಹತ್ ರಕ್ತದಾನ ಶಿಬಿರ

Last Updated 30 ಮಾರ್ಚ್ 2015, 20:44 IST
ಅಕ್ಷರ ಗಾತ್ರ

ನೆಲಮಂಗಲ: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ 108ನೇ ಜನ್ಮದಿನದ ಪ್ರಯುಕ್ತ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಪಟ್ಟಣದ ಸಿದ್ಧಗಂಗಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಏಪ್ರಿಲ್‌ 1 ರಂದು ಬೃಹತ್‌ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು, ಲಯನ್ಸ್‌ ಕ್ಲಬ್‌, ಶರಣ ಸಾಹಿತ್ಯ ಪರಿಷತ್ತು, ಕೆಂಪೇಗೌಡ ಸೇನೆ ಈ ಶಿಬಿರ ಹಮ್ಮಿಕೊಂಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT