ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇರ ನೇಮಕಾತಿ ಆಗಲಿ

Last Updated 16 ಡಿಸೆಂಬರ್ 2014, 19:30 IST
ಅಕ್ಷರ ಗಾತ್ರ

ರಾಜ್ಯದ ಮಹತ್ವದ ಇಲಾಖೆಗಳಲ್ಲಿ ಒಂದಾದ ಕಂದಾಯ ಇಲಾಖೆಯ ಪ್ರಮುಖ ಹುದ್ದೆಯಾದ ರೆವಿನ್ಯೂ ಇನ್‌ಸ್ಪೆಕ್ಟರ್ (ರಾಜಸ್ವ ನಿರೀಕ್ಷಕರು) ಹುದ್ದೆಗಳಿಗೆ ೧೯೮೦ರ ಬಳಿಕ ನೇರ ನೇಮಕಾತಿಯೇ ನಡೆದಿಲ್ಲ.

ಕಂದಾಯ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳ ಅನ್ವಯ ಈ ಹುದ್ದೆಯ ಖಾಲಿಯಾದ ಸ್ಥಾನಗಳ ಪೈಕಿ ಶೇಕಡ ೩೦ರಷ್ಟನ್ನು  ನೇರ ನೇಮಕಾತಿ ಮೂಲಕ ಭರ್ತಿ ಮಾಡಬೇಕು. ಅದು ಆಗುತ್ತಿಲ್ಲ. ಕೇವಲ ಮುಂಬಡ್ತಿ ಮೂಲಕ  ತುಂಬಲಾಗುತ್ತಿದೆ. ಇದರಿಂದ  ಅರ್ಹ ಅಭ್ಯರ್ಥಿಗಳಿಗೆ ಅನ್ಯಾಯ­ವಾಗುತ್ತಿದೆ.  ಕಂದಾಯ ಸಚಿವರು ಈ ಕುರಿತು ಗಮನ ಹರಿಸಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT