<p><strong>ಬೆಂಗಳೂರು:</strong> ಬಿ.ಎಂ.ಶ್ರೀ ಸ್ಮಾರಕ ಪ್ರತಿಷ್ಠಾನದ 2014ರ ‘ಶಾ ಬಾಲೂ ರಾವ್ ಯುವ ಬರಹಗಾರ ಪ್ರಶಸ್ತಿ’ಗೆ ‘ಪ್ರಜಾವಾಣಿ’ಯ ಉಪ ಸಂಪಾದಕ ಪದ್ಮನಾಭ ಭಟ್ ಶೇವ್ಕಾರ್ ಅವರ ‘ಕೇಪಿನ ಡಬ್ಬಿ’ ಕಥಾ ಸಂಕಲನ ಆಯ್ಕೆಯಾಗಿದೆ.<br /> <br /> ಪ್ರಶಸ್ತಿಯು ₹ 25 ಸಾವಿರ ನಗದು ಪುರಸ್ಕಾರ ಒಳಗೊಂಡಿದ್ದು, ಡಿಸೆಂಬರ್ 25ರಂದು ಪ್ರತಿಷ್ಠಾನದ ಎಂ.ವಿ.ಸಿ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಕಮಲಿನಿ ಬಾಲೂರಾವ್ ಅವರು ಈ ಪ್ರಶಸ್ತಿಯನ್ನು ಸ್ಥಾಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿ.ಎಂ.ಶ್ರೀ ಸ್ಮಾರಕ ಪ್ರತಿಷ್ಠಾನದ 2014ರ ‘ಶಾ ಬಾಲೂ ರಾವ್ ಯುವ ಬರಹಗಾರ ಪ್ರಶಸ್ತಿ’ಗೆ ‘ಪ್ರಜಾವಾಣಿ’ಯ ಉಪ ಸಂಪಾದಕ ಪದ್ಮನಾಭ ಭಟ್ ಶೇವ್ಕಾರ್ ಅವರ ‘ಕೇಪಿನ ಡಬ್ಬಿ’ ಕಥಾ ಸಂಕಲನ ಆಯ್ಕೆಯಾಗಿದೆ.<br /> <br /> ಪ್ರಶಸ್ತಿಯು ₹ 25 ಸಾವಿರ ನಗದು ಪುರಸ್ಕಾರ ಒಳಗೊಂಡಿದ್ದು, ಡಿಸೆಂಬರ್ 25ರಂದು ಪ್ರತಿಷ್ಠಾನದ ಎಂ.ವಿ.ಸಿ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಕಮಲಿನಿ ಬಾಲೂರಾವ್ ಅವರು ಈ ಪ್ರಶಸ್ತಿಯನ್ನು ಸ್ಥಾಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>