ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪದ್ಮನಾಭ ಸ್ವಾಮಿ ಸಂಪತ್ತು: ಸುಪ್ರೀಂ ಕೋರ್ಟ್‌ಗೆ ಅರ್ಜಿ

Last Updated 21 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ: ಕೇರಳದ ಶ್ರೀ ಪದ್ಮನಾಭ ಸ್ವಾಮಿ ದೇಗುಲದ ನೆಲಮಾಳಿಗೆ­ಯಲ್ಲಿ ಸಿಕ್ಕಿರುವ ₨ 1 ಲಕ್ಷ ಕೋಟಿ  ಮೌಲ್ಯದ ಸಂಪತ್ತನ್ನು ಶಿಕ್ಷಣ ಹಾಗೂ ಆರೋಗ್ಯ ಸೇವೆಗಳಿಗೆ ಬಳಸಲು ನಿರ್ದೇ­ಶನ ನೀಡುವಂತೆ ಉದ್ಯಮಿ ರಾಜೇಶ್‌ ನಾಯರ್‌್, ಸುಪ್ರೀಂ­ಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ.

ಬುಧವಾರ ಈ ಮನವಿ ವಿಚಾರಣೆ ನಡೆಸಲು  ಮುಖ್ಯನ್ಯಾಯಮೂರ್ತಿ ಪಿ.­ಸ­ದಾಶಿವಂ ಅವರಿದ್ದ ತ್ರಿಸದಸ್ಯ ಪೀಠ ಒಪ್ಪಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT