ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರೀಕ್ಷಾ ದಿನಾಂಕ ಪ್ರಕಟ

Last Updated 20 ಡಿಸೆಂಬರ್ 2014, 19:51 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್‌ನ 2014–15ನೇ ಸಾಲಿನ ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳನ್ನು ಡಿ.26, 27 ಹಾಗೂ 28 ರಂದು ರಾಜ್ಯದ 22 ಕೇಂದ್ರ­ಗಳಲ್ಲಿ ನಡೆಸಲಾಗುತ್ತದೆ. ಪ್ರವೇಶ ಪತ್ರ­ವನ್ನು www.kasapa.in ಜಾಲ­ತಾಣ­ದಿಂದ ಪಡೆಯಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT