ಭಾರತೀಯ ಸೈನಿಕರನ್ನು ಗುರಿಯಾಗಿಸಿಕೊಂಡು ಪಾಕ್ ಸೇನಾ ಪಡೆ ಈ ಗುಂಡಿನ ದಾಳಿ ನಡೆಸಿದೆ. ಇದಕ್ಕೆ ಪ್ರತಿಯಾಗಿ ಭಾರತೀಯ ಸೈನಿಕರು ದಾಳಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಗಡಿ ನಿಯಂತ್ರಣ ರೇಖೆ ಸುತ್ತ ಭಾರತೀಯ ಸೈನಿಕರು ಗಸ್ತು ತಿರುಗುತ್ತಿದ್ದಾರೆ ಎಂದು ಸೇನಾ ಮೂಲಗಳು ಸ್ಪಷ್ಟಪಡಿಸಿವೆ.
ಕಳೆದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಪಾಕಿಸ್ತಾನ 19 ಭಾರೀ ಕದನ ವಿರಾಮ ಉಲ್ಲಂಘಸಿದೆ.