ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾದಚಾರಿ ಮಾರ್ಗ ಸರಿಪಡಿಸಿ

ಕುಂದು ಕೊರತೆ
ಅಕ್ಷರ ಗಾತ್ರ

ಬುಲ್ ಟೆಂಪಲ್ ರಸ್ತೆಯಿಂದ ಮೈಸೂರು ರಸ್ತೆಗೆ  ಹೋಗಲು ಕಿರುದಾರಿ ಆಗಿರುವ ಅಪ್ಪು ರಾವ್ ರಸ್ತೆಯ ಸಮಸ್ಯೆ ಹೇಳತೀರದು. ಸದಾ ವಾಹನದಟ್ಟಣೆ ಇರುವುದರಿಂದ ಸ್ವಂತ ವಾಹನಗಳನ್ನು ಫುಟ್ಪಾತ್ ಮೇಲೆ ನಿಲ್ಲಿಸುವುದರಿಂದ ಪಾದಚಾರಿಗಳಿಗೆ ವಿಪರೀತ ಸಮಸ್ಯೆ ಉಂಟಾಗಿದೆ. ಈ ಸಮಸ್ಯೆಗೆ ಪರಿಹಾರ ನೀಡುವರು ಯಾರೆಂದೂ ನಮಗೆ ತಿಳಿದಿಲ್ಲವಾದದ್ದರಿಂದ ಹಾಗೂ  ಫುಟ್‌ಪಾತ್‌ ಸಂಪೂರ್ಣವಾಗಿ ಹಾಳಾಗಿರುವುದರಿಂದ ಇದನ್ನು ಸಂಬಂಧಪಟ್ಟವರು ಸರಿ ಮಾಡಬೇಕಾಗಿ ವಿನಂತಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT