ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾರೇಖ್‌ಗೆ ಸಿಬಿಐ ನೋಟಿಸ್‌

Last Updated 22 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ): ಒಡಿಶಾ­ದಲ್ಲಿ ಆದಿತ್ಯ ಬಿರ್ಲಾ ಸಮೂಹದ ಹಿಂಡಾಲ್ಕೊ ಕಂಪೆನಿಗೆ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಮಾಡಲು ಅಧಿ­ಕಾರ ದುರ್ಬಳಕೆ ಮಾಡಿ­ಕೊಂಡ ಆರೋಪ ಎದುರಿಸುತ್ತಿರುವ ಕಲ್ಲಿ­ದ್ದಲು ಸಚಿವಾಲಯದ ನಿವೃತ್ತ  ಕಾರ್ಯದರ್ಶಿ ಪಿ.ಸಿ. ಪಾರೇಖ್‌  ಇದೇ 25ಕ್ಕೆ ವಿಚಾರಣೆಗೆ ಹಾಜ­ರಾಗು­­ವಂತೆ ಸಿಬಿಐ ಮಂಗಳವಾರ ನೋಟಿಸ್‌ ಜಾರಿ ಮಾಡಿದೆ. 

ತಮ್ಮ ವಿರುದ್ಧ ಪ್ರಕರಣ ದಾಖ ಲಿಸಿದ್ದಕ್ಕೆ ಸಿಬಿಐ ನಿರ್ದೇಶಕ ರಂಜಿತ್‌ ಸಿನ್ಹಾರನ್ನು ಟೀಕಿಸಿದ್ದ ಪಾರೇಖ್‌ ಈಗ ಕೋರ್ಟ್‌ಗೆ ಹಾಜರಾಗಬೇಕಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT