ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸರ ದೌರ್ಜನ್ಯ ಖಂಡಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತ

Last Updated 30 ಜುಲೈ 2016, 10:35 IST
ಅಕ್ಷರ ಗಾತ್ರ

ಗದಗ: ನರಗುಂದದಲ್ಲಿ ರೈತರ ಮೇಲೆ ಪೊಲೀಸ್ ದೌರ್ಜನ್ಯವೆಸಗಿರುವುದನ್ನು ಖಂಡಿಸಿ ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಕುಡಿಯಲು ನೀರಿಲ್ಲದೆ ಸಂಕಷ್ಟಕ್ಕೀಡಾಗಿರುವ ಗದಗ ಜಿಲ್ಲೆಯಲ್ಲಿ ನೀರು ಕೇಳಿ ಪ್ರತಿಭಟನೆ ನಡೆಸಿದ ರೈತರಿಗೆ ಪೊಲೀಸರು ಹಿಗ್ಗಾಮುಗ್ಗ ಥಳಿಸಿದ್ದರು. ಪೊಲೀಸರ ಈ ದೌರ್ಜನ್ಯವನ್ನು ಖಂಡಿಸಿ ನರಗುಂದ ನಿವಾಸಿ ರೈತ ಮುತ್ತಣ್ಣ ತಿರ್ಲಾಪುರ ಎಂಬವರು ಚಾಕುವಿನಿಂದ ಇರಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಪೊಲೀಸರು ಈ ರೀತಿ ಹೊಡೆಯುವ ಬದಲು, ನಮ್ಮನ್ನು ಸುಟ್ಟು ಬಿಡಿ ಎಂದು ದೌರ್ಜನ್ಯಕ್ಕೊಳಗಾದ ರೈತರು ಕಣ್ಣೀರಿಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT