ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿಪಕ್ಷಗಳ ಪಟ್ಟು

Last Updated 19 ಡಿಸೆಂಬರ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಬಲವಂತ­ಮತಾಂತ­ರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿ­ಕೆಗೆ ಒತ್ತಾಯಿಸಿ ಕಾಂಗ್ರೆಸ್‌ ನೇತೃತ್ವ­ದಲ್ಲಿ ರಾಜ್ಯಸಭೆಯಲ್ಲಿ ಶುಕ್ರವಾರ ಕೂಡ ಕೋಲಾಹಲ ನಡೆಯಿತು. 

ಇದರೊಂದಿಗೆ ಈ ವಿಷಯಕ್ಕೆ ಸಂಬಂಧಿಸಿದಂತೆ ಸದನ­ದಲ್ಲಿ ಐದು ದಿನ ಕೂಡ ಗದ್ದಲ ಮುಂದು­ವರಿದು ಮಧ್ಯಾಹ್ನದ ಊಟದ ಬಿಡುವಿಗೆ ಮುನ್ನವೇ ಸಭಾಧ್ಯಕ್ಷರು ಪಿ.ಜೆ. ಕುರಿಯನ್‌ ಅವರು ಎರಡು ಬಾರಿ ಸದನವನ್ನು ಮುಂದೂಡಿದರು.

ಈ ವಿವಾದ ಕುರಿತು ನಡೆಯು­ತ್ತಿರುವ ಚರ್ಚೆಗೆ ನರೇಂದ್ರ ಮೋದಿ ಅವರು ಉತ್ತ­ರಿಸಬೇಕೆಂದು ಪ್ರತಿಪಕ್ಷ ನಾಯಕ ಗುಲಾಂ ನಬಿ ಆಜಾದ್‌ ಅವರು ತೀವ್ರ­ವಾಗಿ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT