ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಶಸ್ತಿ ಪ್ರದಾನ

Last Updated 29 ನವೆಂಬರ್ 2015, 19:27 IST
ಅಕ್ಷರ ಗಾತ್ರ
ನಾದ ತರಂಗಿಣಿ ಸಂಗೀತ ಸಂಸ್ಥೆಯು ನಗರದಲ್ಲಿ ಇತ್ತೀಚೆಗೆ ಆಯೋಜಿಸಿದ್ದ  ಕಾರ್ಯಕ್ರಮದಲ್ಲಿ ಹಾರ್ಮೋನಿಯಂ ವಾದಕ ಸಿ. ರಾಮದಾಸ್‌ ಅವರಿಗೆ ಸಂಸ್ಥೆಯ ಪ್ರಾಂಶುಪಾಲ ಬಳ್ಳಾರಿ ಸುರೇಶ್‌ ಅವರು ‘ನಾದ ಕಲಾ ವಾರಿಧಿ’ ಪ್ರಶಸ್ತಿ ನೀಡಿ ಸನ್ಮಾನಿಸಿದರು. ಕಲಾವಿದ ಎಂ.ಎ. ಜಯರಾಮ ರಾವ್‌, ಉತ್ತರ ರಾಜಾಜಿನಗರ ಬ್ರಾಹ್ಮಣ ಸಭಾ ಅಧ್ಯಕ್ಷ ಎನ್‌. ಸತ್ಯಪ್ರಕಾಶ್‌ ಹಾಗೂ ಆಕಾಶವಾಣಿ ನಿವೃತ್ತ ನಿರ್ದೇಶಕ ಬಸವರಾಜ ಸಾದರ ಚಿತ್ರದಲ್ಲಿದ್ದಾರೆ.  -ಪ್ರಜಾವಾಣಿ ಚಿತ್ರ
ನಾದ ತರಂಗಿಣಿ ಸಂಗೀತ ಸಂಸ್ಥೆಯು ನಗರದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹಾರ್ಮೋನಿಯಂ ವಾದಕ ಸಿ. ರಾಮದಾಸ್‌ ಅವರಿಗೆ ಸಂಸ್ಥೆಯ ಪ್ರಾಂಶುಪಾಲ ಬಳ್ಳಾರಿ ಸುರೇಶ್‌ ಅವರು ‘ನಾದ ಕಲಾ ವಾರಿಧಿ’ ಪ್ರಶಸ್ತಿ ನೀಡಿ ಸನ್ಮಾನಿಸಿದರು. ಕಲಾವಿದ ಎಂ.ಎ. ಜಯರಾಮ ರಾವ್‌, ಉತ್ತರ ರಾಜಾಜಿನಗರ ಬ್ರಾಹ್ಮಣ ಸಭಾ ಅಧ್ಯಕ್ಷ ಎನ್‌. ಸತ್ಯಪ್ರಕಾಶ್‌ ಹಾಗೂ ಆಕಾಶವಾಣಿ ನಿವೃತ್ತ ನಿರ್ದೇಶಕ ಬಸವರಾಜ ಸಾದರ ಚಿತ್ರದಲ್ಲಿದ್ದಾರೆ. -ಪ್ರಜಾವಾಣಿ ಚಿತ್ರ
ನಾದ ತರಂಗಿಣಿ ಸಂಗೀತ ಸಂಸ್ಥೆಯು ನಗರದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹಾರ್ಮೋನಿಯಂ ವಾದಕ ಸಿ. ರಾಮದಾಸ್‌ ಅವರಿಗೆ ಸಂಸ್ಥೆಯ ಪ್ರಾಂಶುಪಾಲ ಬಳ್ಳಾರಿ ಸುರೇಶ್‌ ಅವರು ‘ನಾದ ಕಲಾ ವಾರಿಧಿ’ ಪ್ರಶಸ್ತಿ ನೀಡಿ ಸನ್ಮಾನಿಸಿದರು. ಕಲಾವಿದ ಎಂ.ಎ. ಜಯರಾಮ ರಾವ್‌, ಉತ್ತರ ರಾಜಾಜಿನಗರ ಬ್ರಾಹ್ಮಣ ಸಭಾ ಅಧ್ಯಕ್ಷ ಎನ್‌. ಸತ್ಯಪ್ರಕಾಶ್‌ ಹಾಗೂ ಆಕಾಶವಾಣಿ ನಿವೃತ್ತ ನಿರ್ದೇಶಕ ಬಸವರಾಜ ಸಾದರ ಚಿತ್ರದಲ್ಲಿದ್ದಾರೆ. -ಪ್ರಜಾವಾಣಿ ಚಿತ್ರ
ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT