ಪ್ರಶಸ್ತಿ ಪ್ರದಾನ: ಕರ್ನಾಟಕ ನಾಟಕ ಅಕಾಡೆಮಿಯು ಮೈಸೂರಿನಲ್ಲಿ ಸೋಮವಾರ ಆಯೋಜಿಸಿದ್ದ ಸಮಾರಂಭದಲ್ಲಿ 2015 ಮತ್ತು 2016ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಗೌರವ ಪ್ರಶಸ್ತಿ ಪಡೆದ ನಟಿ ಮನುಬಾಯಿ ನಾಕೋಡ, ಸಂಗೀತ ನಿರ್ದೇಶಕ ಹಂಸಲೇಖ ಸೇರಿದಂತೆ ಪ್ರಶಸ್ತಿ ಪುರಸ್ಕೃತರೊಂದಿಗೆ ಅಕಾಡೆಮಿ ಅಧ್ಯಕ್ಷ ಎಲ್.ಬಿ.ಶೇಖ್ ಮಾಸ್ತರ, ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ, ಶಾಸಕ ವಾಸು, ರಿಜಿಸ್ಟ್ರಾರ್ ಬಿ.ಮಂಜುನಾಥ ಆರಾಧ್ಯ ಇದ್ದಾರೆ – ಪ್ರಜಾವಾಣಿ ಚಿತ್ರ