ದಾವಣಗೆರೆಯ ಶಿವಯೋಗಾಶ್ರಮದಲ್ಲಿ ಹಮ್ಮಿಕೊಂಡಿರುವ ಜಯದೇವ ಮುರುಘರಾಜೇಂದ್ರ ಸ್ವಾಮೀಜಿಯ 61ನೇ ಸ್ಮರಣೋತ್ಸವದಲ್ಲಿ ‘ಶೂನ್ಯಪೀಠ ಅಕ್ಕನಾಗಮ್ಮ’ ಪ್ರಶಸ್ತಿಯನ್ನು ಪ್ರಮೀಳಾ ನೇಸರ್ಗಿ, ‘ಜಯದೇವ ಶ್ರೀ’ ಪ್ರಶಸ್ತಿಯನ್ನು ಸಂಸದ ಮಲ್ಲಿಕಾರ್ಜುನ ಖರ್ಗೆ, ‘ಶೂನ್ಯಪೀಠ ಅಲ್ಲಮ’ ಪ್ರಶಸ್ತಿಯನ್ನು ಹಂಪ ನಾಗರಾಜಯ್ಯ ಹಾಗೂ 'ಶೂನ್ಯಪೀಠ ಚನ್ನಬಸವ’ ಪ್ರಶಸ್ತಿಯನ್ನು ಸಮಾಜಸೇವಕ ಡಾ.ಸಿ.ಆರ್.ನಸೀರ್ ಅಹಮದ್ ಅವರಿಗೆ ಶನಿವಾರ ಪ್ರದಾನ ಮಾಡಲಾಯಿತು. ಸಂಸದ ಜಿ.ಎಂ.ಸಿದ್ದೇಶ್ವರ, ಡಾ.ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ, ಶಿವಮೂರ್ತಿ ಮುರುಘಾ ಶರಣರು, ಶಾಸಕ ಶಾಮನೂರು ಶಿವಶಂಕರಪ್ಪ, ಬಸವಪ್ರಭು ಸ್ವಾಮೀಜಿ ಅವರೂ ಚಿತ್ರದಲ್ಲಿದ್ದಾರೆ.