ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಿಯಾಂಕಾಗೆ ತಪಾಸಣೆ ವಿನಾಯಿತಿ ವಾಪಸ್‌ ಇಲ್ಲ

Last Updated 8 ಜೂನ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ವಿಮಾನ ನಿಲ್ದಾಣ­ಗಳಲ್ಲಿ ಪ್ರಿಯಾಂಕಾ ಗಾಂಧಿ ಮತ್ತು ಪತಿ ರಾಬರ್ಟ್‌ ವಾಧ್ರಾ ಅವರಿಗೆ ನೀಡಿರುವ ಸಾಮಾನ್ಯ ಭದ್ರತಾ ತಪಾಸಣೆಯ ವಿನಾಯಿ­ತಿ ಹಿಂತೆಗೆದುಕೊಳ್ಳುವುದಿಲ್ಲ ಎಂದು ಸರ್ಕಾರ ಹೇಳಿದೆ.

ಮೀನುಗಾರರ ಬಂಧನ
ಚೆನ್ನೈ (ಪಿಟಿಐ): ಜಲ ಗಡಿಯಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಭಾರತದ 73 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಶನಿವಾರ ಬಂಧಿಸಿದೆ. ತಲೈಮನ್ನಾರ್‌ ತೀರದಲ್ಲಿ 41 ಮೀನು­ಗಾರರನ್ನು, ಹಾಗೂ ಡೆಲ್ಫ್‌ಟ್‌ ದ್ವೀಪದಲ್ಲಿ 32 ಮೀನುಗಾರರನ್ನು ಬಂಧಿಸಲಾಗಿದೆ. ಈ ಸಂಬಂಧ ಪ್ರಧಾನಿಗೆ ತಮಿಳ­ನಾಡು ಸಿ.ಎಂ ಜಯಲಲಿತಾ ಪತ್ರ ಬರೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT