ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ

Last Updated 22 ಮೇ 2014, 19:30 IST
ಅಕ್ಷರ ಗಾತ್ರ

ಚೆನ್ನೈ: ಬಂಗಾಳಕೊಲ್ಲಿಯಲ್ಲಿನ ವಾಯು­­­ಭಾರ ಕುಸಿತದಿಂದ ದಕ್ಷಿಣ ತಮಿಳು­ನಾಡಿ­ನಲ್ಲಿ ಕಳೆದ ಮೂರು ದಿನ­ಗಳಿಂದ ಭಾರಿ ಮಳೆಯಾಗುತ್ತಿದೆ. ಹವಾ­ಮಾನ ತಜ್ಞರ ಪ್ರಕಾರ ಮುಂದಿನ 48 ಗಂಟೆಗಳಲ್ಲಿ ಇನ್ನೂ ಹೆಚ್ಚಿನ ಮಳೆ ಬೀಳಲಿದೆ. ಈ ಮಧ್ಯೆ, ಮಳೆ ಸಂಬಂಧಿ ಘಟನೆ­ಗಳಿಂದ ಸತ್ತವರ ಸಂಖ್ಯೆ10ಕ್ಕೆ ಏರಿದೆ.

ಗುರುವಾರ ಮದುರೆ ಜಿಲ್ಲೆಯ ತಿರು­ಮಂಗಳಂ  ತಾಲ್ಲೂಕಿನಲ್ಲಿ 50 ವರ್ಷದ ವ್ಯಕ್ತಿಯೊಬ್ಬರು ಪ್ರವಾಹದಲ್ಲಿ ಕೊಚ್ಚಿ ಹೋಗಿ, ನಂತರ ಅಗ್ನಿಶಾಮಕ ದಳ ಸಿಬ್ಬಂದಿ ಶವವನ್ನು ವಶಕ್ಕೆ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT