ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸ್ತಿ ವಾಮನ ಶೆಣೈ ಕೊಂಕಣಿ ಸೇವಾ ಪ್ರಶಸ್ತಿ ಅರ್ಜಿ ಆಹ್ವಾನ

Last Updated 30 ಜುಲೈ 2016, 19:30 IST
ಅಕ್ಷರ ಗಾತ್ರ

ಮಂಗಳೂರು: ವಿಶ್ವ ಕೊಂಕಣಿ ಸರದಾರ ಬಸ್ತಿ ವಾಮನ ಶೆಣೈ ಅವರು 80 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ವಿಶ್ವ ಕೊಂಕಣಿ ಕೇಂದ್ರವು, ಶೆಣೈ ಅವರ ಹೆಸರಿನಲ್ಲಿ ಎರಡು ಪ್ರಶಸ್ತಿಗಳನ್ನು ನೀಡಲು ನಿರ್ಧರಿಸಿದೆ.

ಟಿ. ಮೋಹನದಾಸ ಪೈ ಅವರು ಈ ಪ್ರಶಸ್ತಿಗಳನ್ನು  ಸ್ಥಾಪಿಸಿದ್ದು, ಎರಡೂ ಪ್ರಶಸ್ತಿಗಳು ತಲಾ ₹1 ಲಕ್ಷ ನಗದು, ಪ್ರಶಸ್ತಿ ಪತ್ರ ಒಳಗೊಂಡಿವೆ.
ಪುರುಷರಿಗೆ ಹಾಗೂ ಮಹಿಳೆಯರಿಗಾಗಿ ತಲಾ ಒಂದು ಪ್ರಶಸ್ತಿಯನ್ನು ಪ್ರಮಾಣಪತ್ರದೊಂದಿಗೆ ಪ್ರದಾನ ಮಾಡ ಲಾಗುತ್ತದೆ. ಮಾಹಿತಿಗೆ ಹಾಗೂ ಅರ್ಜಿ ನಮೂನೆಗೆ www.vishwakonkani.org  ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT