ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಿಶ ಚರ್ಚೆ ಬೇಡ

Last Updated 27 ಜುಲೈ 2015, 19:30 IST
ಅಕ್ಷರ ಗಾತ್ರ

ಬಾಲಿಶ ಚರ್ಚೆ ಬೇಡನಮ್ಮ ಜನಪ್ರತಿನಿಧಿಗಳು ಮತ್ತು ನಾಯಕರು ವಿಧಾನಮಂಡಲದ ಅಧಿವೇಶನದಲ್ಲಿ ಚರ್ಚಿಸುವ ವಿಷಯಗಳು ಬಹಳ ಬಾಲಿಶವಾಗಿರುತ್ತವೆ. ತಾವು ಯಾಕೆ ಆರಿಸಿ ಬಂದಿದ್ದೇವೆ ಎಂಬ ಪರಿಜ್ಞಾನವಿಲ್ಲದೆ ತಮ್ಮ ಮತ್ತು ಉಳಿದವರ ಖಾಸಗಿ ವಿಷಯಗಳ ಬಗ್ಗೆ ಚರ್ಚೆ ನಡೆಸುತ್ತಾ ಕಾಲಹರಣ ಮಾಡುವುದನ್ನು ಮತದಾರ ಪ್ರಶ್ನಿಸಬೇಕಾಗಿದೆ.

ಸರ್ಕಾರಿ ಕಾರ್ಯಕ್ರಮಗಳು ಜನರನ್ನು ಸರಿಯಾಗಿ ತಲಪುತ್ತಿವೆಯೇ, ಇದಕ್ಕಾಗಿ ನಿಯೋಜಿಸಿದ ಹಣ ಸರಿಯಾಗಿ ಉಪಯೋಗ ಆಗಿದೆಯೇ ಎಂಬಂತಹ  ಜನಪರ ವಿಷಯಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕಾಗಿದೆ.
ಮೋಹನ್ ದಾಸ್ ಶೆಟ್ಟಿ, ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT